Tuesday, September 16, 2025

akshay kumar

ಆರೋಗ್ಯ ಕಾಪಾಡಿಕೊಳ್ಳುವುದರ ಬಗ್ಗೆ ನಟ ಅಕ್ಷಯ್ ಕುಮಾರ್ ಹೀಗೆ ಹೇಳಿದ್ದಾರೆ..

Health Tips: ನಟ ಅಕ್ಷಯ್ ಕುಮಾರ್ ವಯಸ್ಸು 50 ದಾಟಿದೆ. ಆದರೆ ಅವರು ಯಾವುದೇ ಆ್ಯಂಗಲ್‌ನಿಂದಲೂ ಆ ರೀತಿ ಕಾಣುವುದಿಲ್ಲ. ಏಕೆಂದರೆ ಅವರು ಅಷ್ಟು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಸಂದರ್ಶನವೊಂದರಲ್ಲಿ ಅಕ್ಷಯ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ತಾವು ಯಾವ ರೀತಿ ಆರೋಗ್ಯದ ಬಗ್ಗೆ ಗಮನ ಹರಿಸುತ್ತೇನೆ ಅಂತ ಹೇಳಿದ್ದಾರೆ. ಅಕ್ಷಯ್ ಕುಮಾರ್ ಹೇಳುವ...

ಯಶ್-ರಿಷಭ್ ಗೆ ಅಕ್ಷಯ್ ಸಲಾಂ ಕೆಜಿಎಫ್-ಕಾಂತಾರ ಹೊಗಳಿದ ದೇವಗನ್!

Sandalwood News: ಭಾರತೀಯ ಚಿತ್ರರಂಗದಲ್ಲೇ ಇದೀಗ ಸೌತ್ ಇಂಡಿಯನ್ ಸಿನಿಮಾರಂಗದ ಬಗ್ಗೆ ಎಲ್ಲರೂ ಮಾತಾಡುವಂತಾಗಿದೆ. ಬರೀ ಭಾರತೀಯ ಚಿತ್ರರಂಗ ಮಾತಾಡುತ್ತಿಲ್ಲ. ಬದಲಾಗಿ ಇಡೀ ವಿಶ್ವವೇ ನಮ್ಮ ಸೌತ್ ಫಿಲ್ಮ್ಸ್ ಬಗ್ಗೆ ಪ್ರೀತಿಯಿಂದ ಮಾತಾಡುತ್ತಿದೆ. ಇದಕ್ಕೆ ಕಾರಣ, ಸೌತ್ ಇಂಡಿಯನ್ ಫಿಲ್ಮ್ಸ್ ನಲ್ಲಿರುವ ಕಂಟೆಂಟ್. ಹೌದು, ಈ ಕಾರಣಕ್ಕಾಗಿಯೇ ಇಂದು ಬಾಲಿವುಡ್ ಮಂದಿ ಕೂಡ ನಮ್ಮ...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...

ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲು…!

www.karnatakatv.net :ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತ ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವಾಗ ಸ್ವಲ್ಪ ಜಾಗರೂಕತೆಯಿಂದ ಇರಬೇಕಾಗುತ್ತದೆ.  ಹಾಗೇ ಪೋಸ್ಟ್ ಮಾಡುವಾಗ ಅದರ ನಿಯಮವನ್ನು ಪಾಲಿಸಬೇಕಾಗುತ್ತದೆ.  ಇಲ್ಲದಿದ್ದಲ್ಲಿ ಕಾನೂನಿನ ದೃಷ್ಟಿಯಲ್ಲಿ ದೋಷಿಯಾಗಬೇಕಾಗುತ್ತದೆ. ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಬಗ್ಗೆ ಸ್ವಲ್ಪ ಅರಿವು ಇರಬೇಕಾಗುತ್ತದೆ. ಹೀಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸೆಲೆಬ್ರಿಟಿಗಳ ಮೇಲೆ ದೂರು...

ಪಬ್​ ಜಿ ಫ್ಯಾನ್ಸ್​ಗೆ ಗುಡ್​ ನ್ಯೂಸ್​: ಶೀಘ್ರದಲ್ಲೇ ಬರಲಿದೆ ಫೌಜಿ

ಕೇಂದ್ರ ಸರ್ಕಾರ ಚೀನಾ ಮೂಲದ ಪಬ್​ ಜಿ ಗೇಮಿಂಗ್​ ಬ್ಯಾನ್​ ಮಾಡಿರೋದು ಪಬ್​ ಜಿ ಬಳಕೆದಾರರಿಗೆ ಭಾರೀ ನೋವುಂಟು ಮಾಡಿದೆ, ಸಾಕಷ್ಟು ಫಾಲೋವರ್ಸ್ ಹೊಂದಿದ್ದ ಪಬ್​ ಜಿ ಆಪ್​ ಬ್ಯಾನ್​ನಿಂದಾಗಿ ಅನೇಕರು ಕೈ ಹಿಸುಕಿಕೊಳ್ಳುವಂತಾಗಿತ್ತು. ಆದ್ರೀಗ ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ಪಬ್​ ಜಿ ಆಪ್​ಗೆ ಸೆಡ್ಡು ಹೊಡೆದಿದ್ದಾರೆ. ಬೆಂಗಳೂರು ಮೂಲದ ಎನ್​ಕೋರ್​ ಕಂಪನಿ...
- Advertisement -spot_img

Latest News

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...
- Advertisement -spot_img