Monday, March 23, 2026

Akshaya Thrithiya

ಅಕ್ಷಯ ತೃತೀಯದ ಹಿನ್ನೆಲೆ ಏನು..? ಈ ದಿನದ ವಿಶೇಷತೆಗಳೇನು..?

ಹಿಂದೂಗಳು ಅಕ್ಷಯ ತೃತೀಯವನ್ನ ಭರ್ಜರಿಯಾಗಿ ಆಚರಿಸದಿದ್ದರೂ ಕೂಡ, ಏನನ್ನಾದರೂ ಖರೀದಿಸುವ ಮೂಲಕ, ಹಬ್ಬ ಆಚರಿಸುತ್ತಾರೆ. ಈ ದಿನ ಪವಿತ್ರವಾದ ದಿನವಾಗಿದ್ದು, ಚಿನ್ನ, ಬೆಳ್ಳಿ, ಅರಿಶಿನ, ಕುಂಕುಮ, ಪುಸ್ತಕ, ಪೆನ್ನು, ದಿನಸಿ ಖರೀದಿಸುವ ಕ್ರಮವಿದೆ. ಅಲ್ಲದೇ, ದಾನ ಮಾಡುವುದರಿಂದಲೂ, ದಾನ ಮಾಡುವ ಯೋಗ್ಯತೆ ಅಕ್ಷಯವಾಗುತ್ತದೆ ಅನ್ನೋ ನಂಬಿಕೆ ಇದೆ. ಇನ್ನು ಅಕ್ಷಯ ತೃತೀಯದ ದಿನ ಹಲವು ಘಟನೆಗಳು...

ಅಕ್ಷಯ ತೃತೀಯಾಗೆ ಚಿನ್ನ ತೆಗೆದುಕೊಳ್ಳದಿದ್ದರೂ ಇದನ್ನು ಖಂಡಿತ ಖರೀದಿಸಿ..

ಅಕ್ಷಯ ತೃತೀಯ ಎಂದಾಕ್ಷಣ ಎಲ್ಲರಿಗೂ ನೆನಪಾಗೋದು ಚಿನ್ನ ಖರೀದಿ. ಈ ದಿನ ಚಿನ್ನ ಖರೀದಿಸಿದ್ರೆ, ಚಿನ್ನ ಅಕ್ಷಯವಾಗತ್ತೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಈ ದಿನ ಚಿನ್ನ ಮಾತ್ರ ಖರೀದಿಸುತ್ತಾರಾ..? ಇನ್ನೂ ಏನೇನು ಖರೀದಿಸಬಹುದು ಅಂತಾ ತಿಳಿಯೋಣ ಬನ್ನಿ.. ಯಾರಿಗೆ ಚಿನ್ನ ತೆಗೆದುಕೊಳ್ಳುವ ಅರ್ಹತೆ ಇರುತ್ತದೆಯೋ, ಅಂಥವರು ಚಿನ್ನವನ್ನ ಖರೀದಿಸುತ್ತಾರೆ. ಆದರೆ ಯಾರಿಗೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img