Friday, July 4, 2025

akshith shashikumar

ಅಕ್ಷಿತ್ ಶಶಿಕುಮಾರ್ ಅಭಿನಯದ ಸೀತಾಯಣ ಈ ಶುಕ್ರವಾರ ರಿಲೀಸ್..!

ಸುಪ್ರೀಮ್ ಹೀರೋ ಶಶಿಕುಮಾರ್ ಪುತ್ರ ಸ್ಯಾಂಡಲ್‌ವುಡ್‌ಗೆ ಕಾಲಿಡೋ ತವಕದಲ್ಲಿದ್ದಾರೆ. ಇದೇ ಇನ್ನೆರಡು ದಿನದಲ್ಲಿ ಅಕ್ಷಿತ್ ಶಶಿಕುಮಾರ್ ಸೀತಾಯಣ ಮೂಲಕ ಸ್ಯಾಂಡಲ್‌ವುಡ್ ಜರ್ನಿ ಆರಂಭಿಸಲಿದ್ದಾರೆ. ಇಷ್ಟಕ್ಕೂ ಸೀತಾಯಣ ಕೋವಿಡ್ ಬರದೇ ಇದ್ದಿದ್ರೆ ೨೦೨೦ರಲ್ಲೇ ರಿಲೀಸ್ ಆಗಿರಬೇಕಿತ್ತು. ಈಗತಾನೆ ಕಾಲೇಜು ಮುಗಿಸಿ ಬಂದು ಅಮೂಲ್ ಬೇಬಿ ಥರ ಇರೋ ಅಕ್ಷಿತ್ ಶಶಿಕುಮಾರ್‌ಗೆ ಇಲ್ಲಿ ಜೋಡಿಯಾಗಿರೋದು ಅನ್ಹಿತಾ ಭೂಷಣ್. ಕನ್ನಡ...
- Advertisement -spot_img

Latest News

ಧಾರವಾಡ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ಜಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಶಿರಗುಪ್ಪಿ ಹೋಬಳಿಗಳ, ಬೆಳೆಗೆ ವಿಮೆ ಮಾಡಿಕೊಂಡಿದ್ದ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ...
- Advertisement -spot_img