Tuesday, December 23, 2025

alanda

ರಾಹುಲ್‌ ಗಾಂಧಿ ‘ಹೈಡ್ರೋಜನ್ ಬಾಂಬ್’ಗೆ ಆಯೋಗ ಟಾಂಗ್!

ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ರಾಹುಲ್‌ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...

ಆಳಂದದಲ್ಲೇ ಗೋಲ್‌ಮಾಲ್‌ : ಖರ್ಗೆ ಸ್ಫೋಟಕ ಆರೋಪ!

ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...
- Advertisement -spot_img

Latest News

ಅಭಿಮಾನಿಗಳ ಅತಿರೇಕಕ್ಕೆ ನಟಿ ”ಸಮಂತಾ” ಗಲಿಬಿಲಿ!

ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...
- Advertisement -spot_img