Monday, June 15, 2026

#alcohalic

Helping Nature: ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದವನಿಗೆ ನೆರವು: ಆಸ್ಪತ್ರೆಗೆ ಸೇರಿಸಿದ ಶಿವಶಂಕರ..!

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಗೆ ಪರಿಚಯದವರಿಗಿಂತಲೂ ಹೆಚ್ಚಿಗೆ ಆರೈಕೆ ಮಾಡುವ ಮೂಲಕ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಮಾನವೀಯತೆ ಮೆರೆದಿದ್ದಾರೆ. ಮತ್ತೊಬ್ಬರಿಗೆ ಕಷ್ಟ ಎಂದಾಕ್ಷಣ ಮರೆಯಾಗುವವರ ಮಧ್ಯದಲ್ಲಿ ಮುಂದೆ ನಿಂತು ಸಹಾಯ ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಮಲಗಿದ್ದನ್ನು ಗಮನಿಸಿದ ಕಿಮ್ಸ್ ಸಿಬ್ಬಂದಿ ಶಿವಶಂಕರ ಭಂಡಾರಿ ತಕ್ಷಣವೇ ಬೈಕ್ ಆಂಬ್ಯುಲೆನ್ಸ್ ತರೆಸಿ ಕಿಮ್ಸ್ ಆಸ್ಪತ್ರೆಗೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img