Tuesday, April 28, 2026

#alcohalic

Helping Nature: ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದವನಿಗೆ ನೆರವು: ಆಸ್ಪತ್ರೆಗೆ ಸೇರಿಸಿದ ಶಿವಶಂಕರ..!

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಗೆ ಪರಿಚಯದವರಿಗಿಂತಲೂ ಹೆಚ್ಚಿಗೆ ಆರೈಕೆ ಮಾಡುವ ಮೂಲಕ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಮಾನವೀಯತೆ ಮೆರೆದಿದ್ದಾರೆ. ಮತ್ತೊಬ್ಬರಿಗೆ ಕಷ್ಟ ಎಂದಾಕ್ಷಣ ಮರೆಯಾಗುವವರ ಮಧ್ಯದಲ್ಲಿ ಮುಂದೆ ನಿಂತು ಸಹಾಯ ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಮಲಗಿದ್ದನ್ನು ಗಮನಿಸಿದ ಕಿಮ್ಸ್ ಸಿಬ್ಬಂದಿ ಶಿವಶಂಕರ ಭಂಡಾರಿ ತಕ್ಷಣವೇ ಬೈಕ್ ಆಂಬ್ಯುಲೆನ್ಸ್ ತರೆಸಿ ಕಿಮ್ಸ್ ಆಸ್ಪತ್ರೆಗೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img