Sunday, March 8, 2026

alcohol

ಅಯ್ಯಯ್ಯೋ ಸುತ್ತ-ಮುತ್ತ ಇದ್ರೂ ನಿಮ್ಮ ಮಕ್ಕಳನ್ನ ಗಮನಿಸಿಲ್ವಾ!?

ಇತ್ತೀಚಿಗೆ ಶಾಲಾ ಮಕ್ಕಳಲ್ಲಿ ನಡೆಸಿದ ಸಂಶೋಧನೆಯೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಾದಕ ವಸ್ತು ಬಳಕೆಗೆ ಕಡಿವಾಣ ಹಾಕಲು ಸರ್ಕಾರಗಳ ನಿರಂತರ ಪ್ರಯತ್ನಗಳ ನಡುವೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 11 ವರ್ಷದೊಳಗಿನ ಮಕ್ಕಳು ಕೂಡಾ ಮಾದಕ ವಸ್ತು ವ್ಯಸನಿಗಳಾಗಿದ್ದಾರೆ. ಇದು ಈ ಹಿಂದೆ ಅಂದುಕೊಂಡಿದ್ದಕ್ಕಿಂತ ಕಡಿಮೆ ವಯೋಮಾನದಲ್ಲೇ ಮಕ್ಕಳು ಮಾದಕ...

ಚಿಯರ್ಸ್ ಅನ್ನೋ ಪದದ ಅರ್ಥವೇನು..? ಮದ್ಯಪಾನ ಮಾಡುವಾಗ ಇದನ್ನೇಕೆ ಹೇಳುತ್ತಾರೆ..?

Information: ಮದ್ಯಪಾನ ಮಾಡುವಾಗ ಹೆಚ್ಚಾಗಿ ಚೀಯರ್ಸ್ ಅನ್ನೋ ಪದವನ್ನು ಬಳಸುವುದನ್ನು ನಾವು ನೀವು ನೋಡಿರುತ್ತೇವೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಬರೀ ಮದ್ಯಪಾನ ಮಾಡುವಾಗ ಮಾತ್ರವಲ್ಲದೇ, ಜ್ಯೂಸ್ ಕುಡಿಯುವಾಗಲೂ ಚೀಯರ್ಸ್ ಎಂದು ಹೇಳುತ್ತಾರೆ. ಹಾಗಾದ್ರೆ ಚಿಯರ್ಸ್ ಎಂದು ಹೇಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಚಿಯರ್ಸ್ ಎಂದರೆ ಹರ್ಷೋದ್ಗಾರ. ಖುಷಿಯಾದಾಗ ಹೇಳುವ ಪದ. ಇದನ್ನು ಮೊದಲೆಲ್ಲ ಮದ್ಯಪಾನ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...

ಕಾಳಿ ದೇವಿ ಮಾಂಸ, ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ: ಟಿಎಂಸಿ ಸಂಸದೆ

ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...

2 ದಿನದಲ್ಲಿ ಕೇರಳದಲ್ಲಿ ಮದ್ಯ ಮಾರಾಟಗಾರರು ಗಳಿಸಿದ ದುಡ್ಡೆಷ್ಟು ಗೊತ್ತಾ..?

ಕ್ರಿಸ್‌ಮಸ್ ಹಬ್ಬದ ಎರಡು ದಿನದಲ್ಲಿ ಕೇರಳದ ಮದ್ಯ ಮಾರಾಟಗಾರರು 150 ಕೋಟಿ ಹಣ ಗಳಿಸಿದ್ದಾರೆ. ಕೇರಳ ಸ್ಟೇಟ್ ಬೇವರೇಜ್ ಕಾರ್ಪೋರೇಷನ್‌ನವರು ನೀಡಿದ ರಿಪೋರ್ಟ್ ಪ್ರಕಾರ, ಡಿಸೆಂಬರ್24 ಮತ್ತು 25ರಂದು ಮದ್ಯ ಮಾರಾಟದಿಂದ ಗಳಿಸಿದ ಹಣ 150.38 ಕೋಟಿ ದಾಟಿದೆ. ವಿದೇಶಿ ಮದ್ಯಗಳು 65 ಕೋಟಿ ರೂಪಾಯಿಗೆ ಸೇಲ್ ಆಗಿದ್ದು, ದೇಶಿಯ ಮದ್ಯ 11 ಕೋಟಿಗೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img