ರಾಜ್ಯದಲ್ಲಿ ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಚಿತ್ರಣದಲ್ಲೂ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಕಡು ಬಿಸಿಲಿನಿಂದಾಗಿ ಮದ್ಯಪ್ರಿಯರು ಇದೀಗ ರಮ್ ಮತ್ತು ಬ್ರ್ಯಾಂಡಿಗಳಿಗಿಂತ ಹೆಚ್ಚು ಚಿಲ್ ಬಿಯರ್ ಕಡೆಗೆ ಮುಖ ಮಾಡುತ್ತಿದ್ದಾರೆ. ಮದ್ಯದ ಅಂಗಡಿಗಳು ಹಾಗೂ ಬಾರ್ಗಳ ಮಾಹಿತಿಯ ಪ್ರಕಾರ, ಕಳೆದ ಕೆಲವು ವಾರಗಳಿಂದ ಬಿಯರ್ ಮಾರಾಟದಲ್ಲಿ...
Political News: ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...