Sunday, June 28, 2026

alert for which district today?

ರಾಜ್ಯಕ್ಕೆ ಮತ್ತೆ ವರುಣಾಘಾತ: ಇಂದು ಯಾವ ಜಿಲ್ಲೆಗೆ ಅಲರ್ಟ್!

ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img