Monday, September 7, 2026

alert for which district today?

ರಾಜ್ಯಕ್ಕೆ ಮತ್ತೆ ವರುಣಾಘಾತ: ಇಂದು ಯಾವ ಜಿಲ್ಲೆಗೆ ಅಲರ್ಟ್!

ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img