ಆದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. ಇವರು 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಸೀರಿಯಲ್ ನಿಂದ ಅಭಿನಯ ಆರಂಭಿಸಿದರು. `ನಾಗಕನ್ನಿಕೆ' ಎಂಬ ಸಿರೀಯಲ್ ನಲ್ಲಿಯೂ ಕೂಡ ಶಿವಾಣಿ ಎಂಬ ಪಾತ್ರ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದರು. ನಂತರ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...