Monday, April 27, 2026

Aliaa Bhaat

ಆಲಿಯಾ ಮನೆ ಸೇರಲಿದೆ ನಮ್ಮ ಮೈಸೂರಿನ ಗಣಪ!

ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ ಅವರು ವಿಘ್ನ ನಿವಾರಕ ಗಣೇಶನನ್ನು ತುಂಬಾನೇ ನಂಬುತ್ತಾರೆ ಮತ್ತು ಆರಾಧಿಸುತ್ತಾರೆ. ನಾನ್ಯಾಕ್‌ ಈ ವಿಚಾರ ಹೇಳ್ತಾ ಇದ್ದೀನಿ ಅಂದ್ರೆ, ಇದೀಗ ಲೇಟೆಸ್ಟ್‌ ವಿಷಯವೊಂದು ರವೀಲ್‌ ಆಗಿದೆ. ಅದೇನಪ್ಪ ಅಂದ್ರೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ಗಣಪನ ವಿಗ್ರಹವೊಂದು ಆಲಿಯಾ ಅವರ ಮನೆ ಬೆಳಗಲಿದೆ. ಹೌದು, ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌...

RRR ಕನ್ನಡದ ಅವತರಿಣಿಕೆಗೆ ಧ್ವನಿ ನೀಡಿರುವ Jr.ಎನ್,ಟಿ,ಆರ್ ಮತ್ತು ರಾಮ್ ಚರಣ್..!

www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....

ರಾಜಮೌಳಿ ನಿರ್ದೇಶನದ ರಾಮ್ ಚರಣ್-ಜೂ.ಎನ್.ಟಿ.ಆರ್ ನಟನೆಯ ‘RRR’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್..!

ಬಾಹುಬಲಿ ಬ್ಲಕ್ ಬಸ್ಟರ್ ಹಿಟ್ ಬಳಿಕ ಸ್ಟಾರ್ ಡೈರೆಕ್ಟರ್ ಎಸ್.ಎಸ್ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿರುವ ಜೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ್ ಆರ್.ಆರ್.ಆರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ವರ್ಷದ ಅಕ್ಟೋಬರ್ 13ರಂದು ದೊಡ್ಡ ಪರದೆಯ ಮೇಲೆ ರಾಜಮೌಳಿ ಆರ್ ಆರ್ ಆರ್ ಸಿನಿಮಾದ ಆರ್ಭಟ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img