Thursday, September 10, 2026

alibaba

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img