www.karnatakatv.net : ಕೊರೊನಾ ನಡುವೆಯೂ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಪದವಿ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...