Friday, August 28, 2026

Alliance Govenment Karnataka

‘Mr. ಯಡಿಯೂರಪ್ಪ ನೀನು ಸರ್ಕಾರ ಬೀಳಿಸೋಕ್ಕಾಗಲ್ಲ’

ಕಲಬುರಗಿ: ಮೈತ್ರಿಯಿಂದ ಪ್ಲಸ್ ಗಿಂತ ಮೈನಸ್ ಹೆಚ್ಚಾಗ್ತಿದೆ ಅನ್ನೋ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾವೇನು ನಾರಾಯಣಗೌಡನನ್ನ ಕೇಳಿಕೊಂಡು ಮೈತ್ರಿ ಮಾಡಿಕೊಂಡಿಲ್ಲ. ಅವನ ಮಾತಿಗೆಲ್ಲಾ ನಾವು ಬೆಲೆ ಕೊಡೋಕ್ಕಾಗಲ್ಲಾ ರೀ. ಹೈಕಮಾಂಡ್ ತೀರ್ಮಾನದಂತೆ ಸರ್ಕಾರ ರಚಿಸಿದ್ದೀವಿ ಅಂತ ಪ್ರತಿಕ್ರಿಯಿಸಿದ್ರು. ಇನ್ನು ಪದೇ ಪದೇ ಮೈತ್ರಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img