Monday, June 15, 2026

Alliance leaders

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...

ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್- ಸಚಿವ ಎಚ್.ನಾಗೇಶ್ ರಾಜೀನಾಮೆ..!

ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಪಕ್ಷೇತರ ಶಾಸಕರಾಗಿದ್ದ ಎಚ್. ನಾಗೇಶ್ ರನ್ನು ಸೆಳೆದು ಮಂತ್ರಿಗಿರಿ ನೀಡಿದ ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇದೀಗ ಎಚ್.ನಾಗೇಶ್ ದೋಸ್ತಿಗಳಿಗೆ ಗುಡ್ ಬೈ ಹೇಳಿದ್ದಾರೆ. ಪಕ್ಷೇತರರಿಗೆ ಮಂತ್ರಿಗಿರಿ ನೀಡೋ ಮೂಲಕ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ದೋಸ್ತಿಗಳಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಣ್ಣ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img