Wednesday, July 22, 2026

Alliance

‘ಯಾರೆಲ್ಲಾ ಆಟ ಆಡ್ತಿದ್ದಾರೆ ಅಂತ ಗೊತ್ತು’- ಕೈ ನಾಯಕರ ಮೇಲೆ ಗರಂ ಆದ ಗೌಡ್ರು…!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...

ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ- ಇಂದು ಜೆಡಿಎಸ್ ಅಂತಿಮ ನಿರ್ಧಾರ..!

ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ. ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img