Friday, April 18, 2025

allu arjun

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ರಶ್ಮಿಕಾ ಮಂದಣ್ಣ ,ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್ ನ್ಯೂಸ್…!

Film News: ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ  ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....

ಅಲ್ಲು ಅರ್ಜುನ್‌ ಪುಷ್ಪರಾಜ್ ಆಗಿ ಬದಲಾಗೋ ವೀಡಿಯೋ ವೈರಲ್..

ಈಗ ಎಲ್ಲೆಲ್ಲೂ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನಿಮಾದ್ದೇ ಕ್ರೇಜ್. ಸಿನಿಮಾ ರಿಲೀಸ್ ಆಗಿ ಸುಮಾರು ದಿನಗಳಾದ್ರೂ, ಸಿನಿಮಾ ಹಾಡಿನ, ಡೈಲಾಗ್ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ದೇಶ ವಿದೇಶಗಳಲ್ಲಿ ಅಭಿಮಾನಿಗಳು, ಕ್ರಿಕೇಟಿಗರು, ಬೇರೆ ಭಾಷೆಯ ಸಿನಿಮಾ ಕಲಾವಿದರು, ಹಲವರು ಪುಷ್ಪಾ ಸಿನಿಮಾದ ಹಾಡಿಗೆ ಸ್ಟೆಪ್ ಹಾಕಿದ್ದೇ ಹಾಕಿದ್ದು. ಶ್ರೀವಲ್ಲಿ, ಸಾಮಿ, ಊ ಅಂಟಾವಾ ಈ...

ಅಲ್ಲು ಅರ್ಜುನ್, ರಶ್ಮಿಕಾ ಸಮಂತಾ ಪುಷ್ಪ ಸಿನಿಮಾದಲ್ಲಿ ಪಡೆದ ಸಂಭಾವನೆ ಎಷ್ಟು..?

ಪುಷ್ಪಾ ಸುಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ, ಸಿನಿಮಾ ಹೊರತು ಪಡಿಸಿ ಕನ್ನಡಿಗರಿಗೆ ಇಷ್ಟವಾಗಿದ್ದು, ನಮ್ಮ ಕನ್ನಡದ ನಟರಿರುವುದು ಇದರಲ್ಲಿ ನಾಯಕಿ ನಟಿಯಾಗಿ ರಶ್ಮಿಕಾ ಮಂದಣ್ಣ ಮತ್ತು ವಿಲನ್ ಪಾತ್ರದಲ್ಲಿ ಡಾಲಿ ಧನಂಜಯ್ ಇಬ್ಬರು ಸಹ ನಟಿಸಿರುವುದು,ಮೂಲಗಳ ಪ್ರಕಾರ ಪುಷ್ಪಾ ಸಿನಿಮಾ ಬಜೆಟ್ 200 ರಿಂದ 250 ಕೋಟಿ ಎಂದು ಅಂದಾಜಿಸಲಾಗುತ್ತಿದೆ. ಇಷ್ಟು ದೊಡ್ಡ ಬಜೆಟ್...

ಕನ್ನಡ ಮತ್ತು ಮಲಯಾಳಂನಲ್ಲಿ ತೆರೆಕಂಡಿಲ್ಲಾ ‘ಪುಷ್ಪ’ ಸಿನಿಮಾ..!

www.karnatakatv.net:ಬಹುನಿರೀಕ್ಷೆಯ ಅಲ್ಲು ಅರ್ಜುನ್ ನಟನೆಯ ಸಿನಿಮಾ 'ಪುಷ್ಪ' ಇಂದು (ಡಿಸೆಂಬರ್ 17) ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಮಧ್ಯೆ ದಕ್ಷಿಣ ಭಾರತದಲ್ಲಿ 'ಪುಷ್ಪ' ವಿರುದ್ಧ ಅಪಸ್ವರಗಳು ಎದ್ದಿವೆ, ಅದೇಷ್ಟೋ ಅಭಿಮಾನಿಗಳು ಬೇಸರವಾಗಿದ್ದಾರೆ. ಏಕೆಂದರೆ ಡಬ್ ಆದರೂ ಸಹಾ ಕೇವಲ 3 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವುದು ಹಾಗೂ ಕನ್ನಡ ಆವೃತ್ತಿಯ ಟಿಕೇಟ್ ಬುಕ್ ಮಾಡಿದ್ದರು ಸಹಾ...

ಮಾಧ್ಯಮಗಳಿಗೆ ಕ್ಷಮೆಯಾಚಿಸಿದ ಅಲ್ಲು ಅರ್ಜುನ್, ಬೆಂಗಳೂರಿನಲ್ಲಿ ಪುಷ್ಪ ಚಿತ್ರತಂಡ..!

www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...

ದಾಖಲೆ ಬರೆದ ಪುಷ್ಪ ಟ್ರೈಲರ್..!

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ಪುಷ್ಪ. ಈ ಸಿನಿಮಾ ಹೆಸರಿನಿಂದಲೇ ಬಾರಿ ಸುದ್ದಿಯಾಗಿತ್ತು. ಈ ಸಿನಿಮಾವನ್ನು ಸುಕುಮಾರ್ ಅವರು ನಿರ್ದೇಶನ ಮಾಡಿದ್ದು, ಮ್ಯೂಸಿಕ್ ದೇವಿ ಶ್ರೀ ಪ್ರಸಾದ್ ರವರು ನೀಡಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು  ತೆಲುಗು, ಕನ್ನಡ, ತಮಿಳು, ಮಳೆಯಾಳಂ, ಹಿಂದಿ...

ದಾಖಲೆ ಮೊತ್ತ ನೀಡಿ `ಪುಷ್ಪ’ ಕನ್ನಡ ಟಿವಿ ರೈಟ್ಸ್ ಖರೀದಿಸಿದ ಸುವರ್ಣ

ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 17 ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಕಾಣುತ್ತಿದೆ. ಅಭಿಮಾನಿಗಳು ಯಾವಾಗ ಸಮಯ ಆಗುತ್ತೆ, ಯಾವಾಗ ಡಿಸೆಂಬರ್ 17 ಬರುತ್ತೆ, ಯಾವಾಗ ತಮ್ಮ ನೆಚ್ಚಿನ ನಟನ ಸಿನಿಮಾ ನೋಡುತ್ತೇವೆ ಎಂದು ಕಾದು ಕುಳಿತಿದ್ದಾರೆ. ಪುಷ್ಪ ಸಿನಿಮಾ ಅನೌನ್ಸ್ ಆದಾಗಿನಿಂದಲೂ...

ರಾಕಿಂಗ್ ಸ್ಟಾರ್ ಯಶ್,ಸಮಂತಾ, ದೇವರಕೊಂಡ ಸರಿಗಟ್ಟಿದ ರಶ್ಮಿಕಾ..!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಕಾಲಿಟ್ಟಿದ್ದ ಘಳಿಗೆಯೋ ಏನೋ ದಿನದಿಂದ ದಿನಕ್ಕೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗ್ತಾನೆ ಇದ್ದಾರೆ. ಸದ್ಯ ರಶ್ಮಿಕಾ ಘಟಾನುಘಟಿ ತಾರೆಯನ್ನೂ ಹಿಂದಿಕ್ಕಿ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಹೌದು, ರಾಕಿಂಗ್ ಸ್ಟಾರ್ ಯಶ್​, ಸಮಂತಾ, ಪ್ರಭಾಸ್​, ವಿಜಯ್​ ದೇವರಕೊಂಡ ಸೇರಿದಂತೆ ಮುಂತಾದ ಸ್ಟಾರ್​ ನಟರನ್ನು ಸರಿಗಟ್ಟಿರೋ ಈ ಕಿರಿಕ್ ಬೆಡಗಿ,...

ತೆಲುಗು ನಟ ಅಲ್ಲು ಅರ್ಜುನ್ ಕ್ಯಾರವಾನ್ ಗೆ ಲಾರಿ ಡಿಕ್ಕಿ… ಅಪಾಯದಿಂದ ಪಾರದ ನಟ

ಟಾಲಿವುಡ್ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಖಾಸಗಿ ಕ್ಯಾರವಾನ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ತೆಲಗಾಣದ ಖಮ್ಮಮ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ದುರಾದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಪುಷ್ಪ ಸಿನಿಮಾ ಶೂಟಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾರವಾನ್ ಹಿಂಭಾಗ ಜಖಂಗೊಡಿದೆ. ಈ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img