Tuesday, February 10, 2026

alnavar

ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. https://karnatakatv.net/kolar-congress-candidate-kotthooru-manjunath-statement-about-election/ https://karnatakatv.net/fight-betweet-congress-workers-at-kolar-congress-office/ https://karnatakatv.net/fight-betweet-congress-workers-at-kolar-congress-office/
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img