Thursday, July 23, 2026

alnavar

ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. https://karnatakatv.net/kolar-congress-candidate-kotthooru-manjunath-statement-about-election/ https://karnatakatv.net/fight-betweet-congress-workers-at-kolar-congress-office/ https://karnatakatv.net/fight-betweet-congress-workers-at-kolar-congress-office/
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img