Tuesday, September 8, 2026

alnavar

ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. https://karnatakatv.net/kolar-congress-candidate-kotthooru-manjunath-statement-about-election/ https://karnatakatv.net/fight-betweet-congress-workers-at-kolar-congress-office/ https://karnatakatv.net/fight-betweet-congress-workers-at-kolar-congress-office/
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img