Devotional:
ತುಳಸಿ ಗಿಡದಲ್ಲಿ ವಿಷ್ಣು ಮತ್ತು ಲಕ್ಷ್ಮಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಶಾಸ್ತ್ರಗಳ ಪ್ರಕಾರ ಸ್ನಾನ ಮಾಡದೆ ತುಳಸಿ ಗಿಡವನ್ನು ಮುಟ್ಟಬಾರದು. ತುಳಸಿ ಎಲೆಗಳನ್ನು ಬೆಳಿಗ್ಗೆ ಅಥವಾ ಹಗಲಿನಲ್ಲಿ ಮಾತ್ರ ಕೀಳಬೇಕು. ಸೂರ್ಯಾಸ್ತದ ನಂತರ ತುಳಸಿ ಎಲೆಗಳನ್ನು ಸಸ್ಯದಿಂದ ಕತ್ತರಿಸಬೇಡಿ.
ಹಿಂದೂ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಗಿಡವನ್ನು ದೇವತೆ ಎಂದು ಪರಿಗಣಿಸಲಾಗುತ್ತದೆ...
Astrology:
ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...