Tuesday, May 5, 2026

Alur Taluk

ತ್ರಿಮೂರ್ತಿಗಳ ಪವಾಡ ಕ್ಷೇತ್ರದಲ್ಲಿ ಏಪ್ರಿಲ್ 1ಕ್ಕೆ ಅದ್ಧೂರಿ ರಥೋತ್ಸವ ಸಂಭ್ರಮ!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹಳೆ ಪಾಳ್ಯ ಗ್ರಾಮದಲ್ಲಿರುವ ಐತಿಹಾಸಿಕ ಲಕ್ಷ್ಮೀ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಶತಮಾನಗಳ ಸಂಪ್ರದಾಯದ ಜಾತ್ರೆ ಸಂಭ್ರಮ ಮನೆಮಾಡಿದೆ. ಸುಮಾರು 1200 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಮಾರ್ಚ್ 31ರಂದು ಸಂಜೆ ಕಲ್ಯಾಣ ಮಹೋತ್ಸವ ಮತ್ತು ಏಪ್ರಿಲ್ 1ರಂದು ಬ್ರಹ್ಮ ರಥೋತ್ಸವ ಜರುಗಲಿವೆ. ದೇವಾಲಯದ ಸ್ಥಳ ಪುರಾಣಕ್ಕೂ ವಿಶೇಷ...

ಅಪ್ಪನ ಸಾವಿನಿಂದ ಹೊರಬಂದ ಮಗನ ಹತ್ಯೆ ರಹಸ್ಯ!

ಹಾಸನ ಜಿಲ್ಲೆಯಲ್ಲಿ ಇತ್ತೀಚಿಗೆ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಈಗ ಅಪ್ಪನ ಮೃತ್ಯುವಿನ ಬಳಿಕ ಶಂಕಿತವಾಗಿ ಪ್ರಾರಂಭವಾದ ತನಿಖೆ ಇಬ್ಬರು ಪುತ್ರರಲ್ಲಿ ಒಬ್ಬನ ಹತ್ಯೆಗೂ ದಾರಿ ಮಾಡಿಕೊಟ್ಟಿದೆ. ಮನೆಯ ಹಿಂಭಾಗದ ಮಣ್ಣಿನಡಿಯಲ್ಲಿ ಶವ ಹೂತುಹಾಕಿದ್ದ ಪಿತೃಪಾತಕ ಕೃತ್ಯ ಎರಡು ವರ್ಷಗಳ ಬಳಿಕ ಬಹಿರಂಗವಾಗಿದೆ. ಆಲೂರು ತಾಲ್ಲೂಕಿನ ಸಂತೆ ಬಸವನಹಳ್ಳಿ ಗ್ರಾಮದ ಗಂಗಾಧರ್ (55) ಅವರು ಈಚೆಗೆ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img