Monday, September 14, 2026

aluru forest

Forest: ಅರಣ್ಯ ಇಲಾಖೆ ಶಾರ್ಪ್ ಶೂಟರ್ ಮೇಲೆ ಕಾಡಾನೆ ದಾಳಿ..!

ಆಲೂರು : ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ದ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಭೀಮ ಹೆಸರಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಘಟನೆ ನಡೆದಿದ್ದು, ಕಾಡಾನೆಗೆ ಅರೆವಳಿಕೆ ಮದ್ಧು ನೀಡವ ಶಾರ್ಪ್ ಶೂಟರ್ ವೆಂಕಟೇಶ್ ಗಾಯಗೊಂಡಿದ್ದಾರೆ.  ಚಿಕಿತ್ಸೆ ನೀಡಲು ಮುಂದಾಧಾಗ ಏಕ ಏಕಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img