Tuesday, May 5, 2026

aluru

ದಂತಭಗ್ನ ಭೀಮನಿಗಾಗಿ ಹುಡುಕಾಟ

ಕಾಡಾನೆ ಭೀಮ ಹಾಗೂ ಕ್ಯಾಪ್ಟನ್ ನಡುವಿನ ಕಾದಾಟದಲ್ಲಿ, ದಂತ ಮುರಿದುಕೊಂಡ ಭೀಮ, ಯಾರ ಕಣ್ಣಿಗೂ ಕಾಣದಂತೆ ನಾಪತ್ತೆಯಾಗಿದ್ದಾನೆ. ನವೆಂಬರ್‌ 9ರಂದು ಭಾನುವಾರ ಸಂಜೆ 6:30ರ ಸುಮಾರಿಗೆ, ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೆ ಬಿಕ್ಕೋಡು ಬಳಿ ಭೀಮ ಕಾಣಿಸಿಕೊಂಡಿದ್ದ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಮರೆಯಾಗಿದ್ದಾನೆ. ದಂತ ಮುರಿದುಕೊಂಡ ಬಳಿಕ ಭೀಮನ ಆರೋಗ್ಯದ ಸ್ಥಿತಿ...

ಸ್ಫೋಟಕ್ಕೆ ಕಾರಣ ಇನ್ನೂ ನಿಗೂಢ

ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್‌ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಪ್ಟೆಂಬರ್‌ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್‌ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್‌ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!!

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img