Sunday, August 9, 2026

am admi party

AAP:ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ...

Banking exam: ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img