Thursday, September 17, 2026

amadmi party

AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು

ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img