Monday, April 27, 2026

Amaravati

6 ತಿಂಗಳೊಳಗೆ ಅಮರಾವತಿಯನ್ನು ಆಂಧ್ರದ ರಾಜಧಾನಿಯನ್ನಾಗಿ ಅಭಿವೃದ್ಧಿ ಪಡಿಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ದೆಹಲಿ: ಆರು ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಹೊರಡಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ‘ನ್ಯಾಯಾಲಯಗಳು ಟೌನ್ ಪ್ಲಾನರ್ ಮತ್ತು ಮುಖ್ಯ ಇಂಜಿನಿಯರ್ ಆಗಲು ಸಾಧ್ಯವಿಲ್ಲ’ ಎಂದು ಹೇಳಿದೆ. ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳು ‘ಅಧಿಕಾರದ...

ಮಾಜಿ ಸಿಎಂ ಕಟ್ಟಡ ಕೆಡವಿಸಿದ ಹಾಲಿ ಸಿಎಂ..!

ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಸೇರಿದ ಕಟ್ಟಡವನ್ನು ಕೆಡವಲು ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶಿಸಿದ ಹಿನ್ನೆಲೆಯಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕಟ್ಟಡ ನೆಲಸಮವಾಗಿದೆ. ಅಮರಾವತಿಯಲ್ಲಿ ತಾವು ಸಿಎಂ ಆಗಿದ್ದ ಅವಧಿಯಲ್ಲಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 'ಪ್ರಜಾವೇದಿಕಾ' ಎಂಬ ಕಟ್ಟಡವನ್ನು ನಿನ್ನೆ ರಾತ್ರಿ ನೆಲಸಮಮಾಡಲಾಯ್ತು. ಚಂದ್ರಬಾಬು ನಾಯ್ಡು ತಮ್ಮ ಆಡಳಿತಾವಧಿಯಲ್ಲಿ ಅಕ್ರಮವಾಗಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img