Sunday, February 8, 2026

#amarnatha

Amaranath yathra : ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ : ಜೋಶಿ

Hubli News: ಹುಬ್ಬಳ್ಳಿ: ಪ್ರಸಿದ್ಧ ಅಮರನಾಥ ಯಾತ್ರೆಗೆ ತೆರಳಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಪ್ರತಿಕ್ರಿಯೆ ನೀಡಿ ಹೇಳಿಕೆ ನೀಡಿದರು. ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ. ನಾನು‌ ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿದ್ದೀನಿ. ಸಿಎಂ ಸಿದ್ದರಾಮಯ್ಯ ಅವರು ಅವರನ್ನು ರಕ್ಷಿಸಲು...

Amarnatha : ಅಮರನಾಥ ಯಾತ್ರೆ ಯಲ್ಲಿ 80 ಮಂದಿ ಕನ್ನಡಿಗರಿಗೆ ಗುಡ್ಡಕುಸಿತದಿಂದ ಸಂಕಷ್ಟ…!

National News:ಅಮರನಾಥ ಯಾತ್ರೆಗೆಂದು ಹೋಗಿದ್ದ ಕನ್ನಡಿಗರು ಸಂಖಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದಾಗಿ ಯಾತ್ರಿಕರು ರಸ್ತೆ ಮಧ್ಯೆ ಸಿಲುಕಿದ್ದಾರೆ. ಒಟ್ಟು 80 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಗದಗದಿಂದ 23ಮಂದಿ ಸೇರಿ 80 ಮಂದಿ ಕನ್ನಡಿಗರು ಇದ್ದಾರೆ ಎಂಬ ಮಾಹಿತಿ  ಇದೆ. ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img