Tuesday, February 17, 2026

Amarthya Siddartha

ಉದ್ಯಮಿ ಸಿದ್ದಾರ್ಥ್ ನಾಪತ್ತೆಗೂ ಮುನ್ನಾ ವಿನಯ್ ಗುರೂಜಿ ನುಡಿದ ಭವಿಷ್ಯವೇನು..?

ಚಿಕ್ಕಮಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ದಾರ್ಥ್ ಪತ್ತೆಗಾಗಿ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿರೋ ಮಧ್ಯೆ ಇದೀಗ ಗೌರಿಗದ್ದೆಯ ವಿನಯ್ ಗುರೂಜಿ ಸಿದ್ದಾರ್ಥ್ ಕುರಿತಾಗಿ ಈ ಮೊದಲೇ ಭವಿಷ್ಯ ನುಡಿದಿದ್ದು ಬಹಿರಂಗವಾಗಿದೆ. ಯಶಸ್ವಿ ಉದ್ಯಮಿ ಅಂತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದ ಉದ್ಯಮಿ ಸಿದ್ದಾರ್ಥ್ ಇಂದು ವ್ಯವಹಾರಿಕ ನಷ್ಟದಿಂದಾಗಿ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img