Devotional:
ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...