Friday, May 1, 2026

Ambani Religious Ritual

‘ಪಿಂಡದಾನ’ ಮಾಡಿಸಿದ ಪುರೋಹಿತರಿಗೆ ಮುಖೇಶ್ ಅಂಬಾನಿ ಭರ್ಜರಿ ಗಿಫ್ಟ್!

ಹಬ್ಬಗಳನ್ನು ಸಂಪ್ರದಾಯಬದ್ಧವಾಗಿ ಮಾಡುವ ಮುಖೇಶ್ ಅಂಬಾನಿ ಕುಟುಂಬ ಪಿತೃ ಪಕ್ಷದಲ್ಲಿಯೂ ತನ್ನ ಕರ್ತವ್ಯವನ್ನು ಪಾಲಿಸಿಕೊಂಡು ಬರ್ತಿದೆ. ಬಿಹಾರದ ಗಯಾದಲ್ಲಿರುವ ಪ್ರಸಿದ್ಧ ವಿಷ್ಣುಪಾದ ದೇವಸ್ಥಾನಕ್ಕೆ ಅಂಬಾನಿ ಕುಟುಂಬ ಪಿಂಡದಾನ ಮಾಡಿದೆ. ಪಿಂಡ ದಾನ ಸಮಾರಂಭದ ನಂತ್ರ ಪುರೋಹಿತರು ಮತ್ತು ಬ್ರಾಹ್ಮಣರಿಗೆ ದೇಣಿಗೆ ನೀಡುವುದನ್ನು ಕಡ್ಡಾಯ. ಮುಖೇಶ್ ಅಂಬಾನಿ ಅತ್ಯಂತ ಗೌರವದಿಂದ ಪುರೋಹಿತರಿಗೆ ದೇಣಿಗೆ ನೀಡಿದ್ದಾರೆ. ಹಾಜರಿದ್ದ ಪುರೋಹಿತರಿಗೆ...
- Advertisement -spot_img

Latest News

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ...
- Advertisement -spot_img