Monday, March 16, 2026

ambari bus

ಅಂಬಾರಿ‌ ಬಸ್ ಆಸನಗಳು ಫುಲ್‌ ಸೋಲ್ಡ್‌ ಔಟ್!!

ಮೈಸೂರು: ನಮ್ಮ ಮೈಸೂರು ದಸರಾ.. ಎಷ್ಟೊಂದು ಸುಂದರ ಎಂಬುವಂತೆ ಜಂಬೂಸವಾರಿಯಲ್ಲಿ ಅಂಬಾರಿ ನೋಡಲು ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ಒಂದೆಡೆಯಾದರೆ, ದಸರಾದ ದೀಪಾಲಂಕಾರದಲ್ಲಿ ಪಾರಂಪರಿಕ ನಗರದ ದರ್ಶನ ಪಡೆಯಲು ಬರುವ ಪ್ರವಾಸಿಗರು ಮತ್ತೊಂದೆಡೆ. ಹೀಗಾಗಿ ಸಂಜೆ ವೇಳೆ ದೀಪಾಲಂಕಾರ ದರ್ಶನ ಮಾಡಿಸಲು ಅಂಬಾರಿ ಡಬಲ್ ಡೆಕ್ಕರ್ ಬಸ್​ಗಳ ವ್ಯವಸ್ಥೆಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಿದೆ. ಸದ್ಯ...

‘ಅಂಬಾರಿ’ ಏರಿ ನೋಡಬನ್ನಿ ಮೈಸೂರು ದಸರಾ ಸೌಂದರ್ಯ

ಮೈಸೂರಿನ ದಸರಾ ಹಬ್ಬದ ವೇಳೆ ವಿದ್ಯುತ್ ದೀಪಾಲಂಕಾರದ ಝಗಮಗಿಸುವ ಸೌಂದರ್ಯವನ್ನು ಕಣ್ಣಾರೆ ನೋಡುವವರಿಗೆ ‘ಅಂಬಾರಿ’ ಡಬ್ಬಲ್ ಡೆಕ್ಕರ್ ಬಸ್ ಸೇವೆ ಈ ವರ್ಷವೂ ಸಿದ್ಧವಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 2020ರಿಂದ ಆರಂಭಿಸಿದ ಈ ವಿಶೇಷ ಸೇವೆ, ಈಗ ಆರು ಬಸ್ಸುಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ ಈ ಬಾರಿ ತುಮಕೂರು ದಸರಾಕ್ಕೆ ಒಂದು ಬಸ್...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img