Thursday, April 17, 2025

ambarish

Dharwad News: ಮಂಡ್ಯದ ಮೊಮ್ಮಗನಿಗಾಗಿ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧ

Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ. ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಏಟಿಕೆ ಎದುರೇಟು ಕೊಟ್ಟ ಮಂಡ್ಯ ಸಂಸದೆ ಸುಮಲತಾ

political news ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಮಂಡ್ಯದ  ಸಮಾವೇಶದಲ್ಲಿ ಮಾತನಾಡುತ್ತಾ ನಾನು ಪಕ್ಷ ಸೇರ್ಪಡೆಯಾಗಿ ಚುನಾವಣೆಗೆ ಸ್ಙರ್ದೆ ಮಾಡಲ್ಲ ಅದರ ಬದಲಿಗೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ನನ್ನ ಸಂಪೂರ್ಣ ಬೆಂಬಲ ಬವಿಜೆಪಿಗೆ ಇದೆ. ಯಾರೂ ಸುಮಲತಾಗೆ ಸ್ವಾಬಿಮಾನದ ಬಗ್ಗೆ ಮಅತಾಡಿದ್ದಾರೆ. ಅದಕ್ಕೆ ಅಬ್ಬರಿಸಿದ ಸಂಸದೆ ಸುಮಲತಾ ಅಂಬರೀಶ್ ನಾನು ಸಮಯ...

ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ...

Nayanda Halli ರಸ್ತಗೆ ಅಂಬರೀಶ್ ಹೆಸರಿಡುವಂತೆ ಮನವಿ..!

ಅಪ್ಪು ಅಂಬರೀಶ್(Appu-Ambarish)ಅವರನ್ನ ಮಾಮ‌ ಅಂತಲೇ ಕರೆದು ಜೊತೆಯಲ್ಲೇ ಸಿನಿಮಾ ಮಾಡಿದ್ರು, ಅಂಬರೀಶ್ ಕೂಡ ಅಪ್ಪು ಜೊತೆ ಸಿನಿಮಾ ಮಾಡಿ ಎರಡೂ ಕುಟುಂಬ ಆತ್ಮೀಯ ಒಡನಾಟ ಹೊಂದಿದೆ. ಆದ್ರೀಗ ರಸ್ತೆಗೆ ಹೆಸರಿಡೋ ಕಾರಣಕ್ಕೆ ಅಭಿಮಾನಿಗಳಲ್ಲಿ ಪ್ರತಿಷ್ಠೆ ಶುರುವಾಗಿದೆ. ಈಗಾಗಲೇ ನಾಯಂಡಳ್ಳಿಯಿಂದ ಬನ್ನೇರುಘಟ್ಟ ರಸ್ತೆಗೆ(Bannerghatta Road) ಪುನೀತ್ ಹೆಸರಿಡೋದಾಗಿ ಬಿಬಿಎಂಪಿ ಘೋಷಿಸಿತ್ತು. ಇಂದು ಅಂಬರೀಶ್ ಅವರ ಅಬನಿಮಾನಿಗಳು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img