Sunday, July 12, 2026

ambarish fans

Nayanda Halli ರಸ್ತಗೆ ಅಂಬರೀಶ್ ಹೆಸರಿಡುವಂತೆ ಮನವಿ..!

ಅಪ್ಪು ಅಂಬರೀಶ್(Appu-Ambarish)ಅವರನ್ನ ಮಾಮ‌ ಅಂತಲೇ ಕರೆದು ಜೊತೆಯಲ್ಲೇ ಸಿನಿಮಾ ಮಾಡಿದ್ರು, ಅಂಬರೀಶ್ ಕೂಡ ಅಪ್ಪು ಜೊತೆ ಸಿನಿಮಾ ಮಾಡಿ ಎರಡೂ ಕುಟುಂಬ ಆತ್ಮೀಯ ಒಡನಾಟ ಹೊಂದಿದೆ. ಆದ್ರೀಗ ರಸ್ತೆಗೆ ಹೆಸರಿಡೋ ಕಾರಣಕ್ಕೆ ಅಭಿಮಾನಿಗಳಲ್ಲಿ ಪ್ರತಿಷ್ಠೆ ಶುರುವಾಗಿದೆ. ಈಗಾಗಲೇ ನಾಯಂಡಳ್ಳಿಯಿಂದ ಬನ್ನೇರುಘಟ್ಟ ರಸ್ತೆಗೆ(Bannerghatta Road) ಪುನೀತ್ ಹೆಸರಿಡೋದಾಗಿ ಬಿಬಿಎಂಪಿ ಘೋಷಿಸಿತ್ತು. ಇಂದು ಅಂಬರೀಶ್ ಅವರ ಅಬನಿಮಾನಿಗಳು...

ಅಂಬರೀಶ್ ಮೂರನೇ ವರ್ಷದ ಪುಣ್ಯಸ್ಮರಣೆ ..!

ಬೆಂಗಳೂರು: ರೆಬಲ್ ಸ್ಟಾರ್, ಕರ್ನಾಟಕದ ಕರ್ಣ, ಮಂಡ್ಯದ ಗಂಡು, ಎಂಬ ಬಿರುದುಗಳನ್ನು ಹೊಂದಿರುವ ನಟ ಅಂಬರೀಶ್ ಅಣ್ಣನವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು ನಡೆಯಲಿದೆ. ಅಂಬರೀಶ್ ಅಣ್ಣನವರು ನವೆಂಬರ್- 24- 2018 ರಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಆ ದಿನ  ಲಕ್ಷಾಂತರ ಸಂಖ್ಯೆಯ ಅಭಿಮಾನಿಗಳಿಗೆ ಅವರ ಸಾವಿನ ಸುದ್ದಿಯನ್ನು ಕೇಳಿ ಬರಸಿಡಿಲು ಬಡಿದಂತೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img