Saturday, October 19, 2024

#ambasoder

Siddaramaiah :ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜರ್ಮನಿ ರಾಯಭಾರಿ

Banglore News :ಸಿಎಂ  ಸಿದ್ದರಾಮಯ್ಯರನ್ನು ಇಂದು ಜುಲೈ 14 ರಂದು ಭಾರತದಲ್ಲಿರು ರಾಯಭಾರಿಯಾದಂತಹ ಡಾ. ಫಿಲಿಪ್ ಆಕರ್ ಮನ್ ಮತ್ತು ಅವರ ತಂಡ ಸಿದ್ದರಾಮಯ್ಯ ಅವರ ಸ್ವಗೃಹದಲ್ಲಿ ಭೇಟಿಯಾಗಿದ್ದಾರೆ. ಇನ್ನು ಅವರ ಭೇಟಿಯ ಹಿನ್ನೆಲೆ ತಿಳಿದು ಬಂದಿಲ್ಲ. ಮುಖ್ಯಮಂತ್ರಿ  ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು  ಎಂಬ ಮಾಹಿತಿಯನ್ನು ಮಾತ್ರ ಸಿದ್ದರಾಮಯ್ಯ ತನ್ನ ಟ್ವಿಟರ್​ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ. https://karnatakatv.net/kmf-siddaramayya-milk-price/ https://karnatakatv.net/kundapur-whale-greese/ https://karnatakatv.net/priyank-kharge-panchayat-raj-talk/
- Advertisement -spot_img

Latest News

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ,...
- Advertisement -spot_img