Thursday, July 23, 2026

#ambasoder

Siddaramaiah :ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜರ್ಮನಿ ರಾಯಭಾರಿ

Banglore News :ಸಿಎಂ  ಸಿದ್ದರಾಮಯ್ಯರನ್ನು ಇಂದು ಜುಲೈ 14 ರಂದು ಭಾರತದಲ್ಲಿರು ರಾಯಭಾರಿಯಾದಂತಹ ಡಾ. ಫಿಲಿಪ್ ಆಕರ್ ಮನ್ ಮತ್ತು ಅವರ ತಂಡ ಸಿದ್ದರಾಮಯ್ಯ ಅವರ ಸ್ವಗೃಹದಲ್ಲಿ ಭೇಟಿಯಾಗಿದ್ದಾರೆ. ಇನ್ನು ಅವರ ಭೇಟಿಯ ಹಿನ್ನೆಲೆ ತಿಳಿದು ಬಂದಿಲ್ಲ. ಮುಖ್ಯಮಂತ್ರಿ  ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು  ಎಂಬ ಮಾಹಿತಿಯನ್ನು ಮಾತ್ರ ಸಿದ್ದರಾಮಯ್ಯ ತನ್ನ ಟ್ವಿಟರ್​ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ. https://karnatakatv.net/kmf-siddaramayya-milk-price/ https://karnatakatv.net/kundapur-whale-greese/ https://karnatakatv.net/priyank-kharge-panchayat-raj-talk/
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img