Wednesday, September 24, 2025

AmbavilasPalace

ಬಣ್ಣ – ಬಣ್ಣದ ರಂಗೋಲಿಯಿಂದ ಅರಳಿದ ಮೈಸೂರು ದಸರಾ ವೈಭವ!

ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆ ವೈಭವದಿಂದ ಜರುಗಿತು. ಕುರುಬರಹಳ್ಳಿಯ ಕಲಾವಿದ ಪುನೀತ್ ಅವರು ಅಂಬಾರಿ ಹೊತ್ತ ಅರ್ಜುನ ಆನೆಯ ಚಿತ್ರವನ್ನು ಮೂಡಿಸಿದ್ದು, ಅದಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶಾಸಕ ಶ್ರೀ ವತ್ಸ ಸ್ಪರ್ಧೆಯನ್ನು ಉದ್ಘಾಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 150ಕ್ಕೂ ಹೆಚ್ಚು...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img