Friday, September 11, 2026

AmbavilasPalace

ಬಣ್ಣ – ಬಣ್ಣದ ರಂಗೋಲಿಯಿಂದ ಅರಳಿದ ಮೈಸೂರು ದಸರಾ ವೈಭವ!

ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆ ವೈಭವದಿಂದ ಜರುಗಿತು. ಕುರುಬರಹಳ್ಳಿಯ ಕಲಾವಿದ ಪುನೀತ್ ಅವರು ಅಂಬಾರಿ ಹೊತ್ತ ಅರ್ಜುನ ಆನೆಯ ಚಿತ್ರವನ್ನು ಮೂಡಿಸಿದ್ದು, ಅದಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶಾಸಕ ಶ್ರೀ ವತ್ಸ ಸ್ಪರ್ಧೆಯನ್ನು ಉದ್ಘಾಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 150ಕ್ಕೂ ಹೆಚ್ಚು...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img