Saturday, August 29, 2026

Ambedkar Jayanti protest

ಉದ್ಯೋಗ ಆಕಾಂಕ್ಷಿಗಳ ‘ಭೀಮ ನಡಿಗೆ’ ಗೆ ಪೊಲೀಸ್ ಬ್ರೇಕ್!

ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್ ನೀಡಿದೆ. ಅದರ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img