Thursday, October 23, 2025

ambedkar statue installation

Dr. BR Ambedkar: ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಊರಿನಲ್ಲಿ ಹಬ್ಬದ ವಾತಾವರಣ :

ಧಾರವಾಡ : ಜಿಲ್ಲೆಯ ತಡಕೋಡ ಗ್ರಾಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.  ಕಾರ್ಯಕ್ರಮಕ್ಕೆ ಜಿಲ್ಲೆಯ ನಾಯಕರು ರಾಜಕೀಯ ಬದಿಗಿಟ್ಟು ಒಂದಾಗಿರುವುದು ಕಂಡು ಬಂತು.‌ ಮಾಜಿ‌ ಸಚಿವ ಆಲ್ಕೋಡ ಹನುಮಂತಪ್ಪ, ಬಿಜೆಪಿ ನಾಯಕಿ ಸವಿತಾ ಅಮರಶೆಟ್ಟಿ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶ್ರೀಮತಿ ಶಿವಲೀಲಾ...
- Advertisement -spot_img

Latest News

ಬಿಗ್‌ಬಾಸ್ ಅಶ್ವಿನಿ ಗೌಡ ಮೇಲೆ ಕೇಸ್‌ ದಾಖಲು

ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್‌ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ....
- Advertisement -spot_img