Wednesday, July 1, 2026

Ambedkar statue

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿ...
- Advertisement -spot_img

Latest News

Recipe: ಶಾಲೆಗೆ ಹೋಗುವಾಗ ಮಕ್ಕಳಿಗೆ ಈ ತಿಂಡಿ ಮಾಡಿಕೊಟ್ರೆ ಟಿಫಿನ್ ಖಾಲಿಯಾಗೋದು ಗ್ಯಾರಂಟಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಜೋಳದ ಹುಡಿ, ಕಾಲು ಕಪ್ ಕಡಲೆ ಹುಡಿ, ಬೇಕಾದ್ರೆ ಸ್ವಲ್ಪ ರಾಗಿ ಹುಡಿ, 1 ತುರಿದ ಕ್ಯಾರೆಟ್, ಅರ್ಧ...
- Advertisement -spot_img