Thursday, January 22, 2026

Ambedkar Studies

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img