Tuesday, August 4, 2026

Ambedkar Studies

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img