Friday, December 26, 2025

Ambhani

ಆ ವಿಷ್ಯಯದಲ್ಲಿ ಉದ್ಯಮಿ ಅಂಬಾನಿ ಕೈವಾಡವಿದೆ ಎಂದು ಗುಡುಗಿದ್ದೇಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್..?

ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಫೇಸ್ ಬುಕ್ ಲೈವ್ ನಲ್ಲಿ ಸಾಕಷ್ಟು ವಿಷ್ಯಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅದ್ರಲ್ಲೂ ದಚ್ಚು ಉದ್ಯಮಿ ಅಂಬಾನಿ ವಿರುದ್ಧ ಗುಡುಗಿದ್ದಾರೆ. ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ತೆರೆಯದೆ ಇರುವುದರ ಹಿಂದೆ ಅಂಬಾನಿ ಕೈವಾಡವಿದೆ ಎಂದಿದ್ದಾರೆ. ಈಗಾಗ್ಲೇ ಮಾರುಕಟ್ಟೆ, ಮದುವೆಗಳಲ್ಲಿ ಜನರಿದ್ದಾರೆ. ಸೂಲ್ಕು-ಕಾಲೇಜುಗಳು ಸಹ ಆರಂಭವಾಗಿವೆ. ಆದ್ರೆ ಥಿಯೇಟರ್ ತೆರೆಯುತ್ತಿಲ್ಲ....
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img