Tuesday, August 11, 2026

Ambhani

ಆ ವಿಷ್ಯಯದಲ್ಲಿ ಉದ್ಯಮಿ ಅಂಬಾನಿ ಕೈವಾಡವಿದೆ ಎಂದು ಗುಡುಗಿದ್ದೇಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್..?

ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಫೇಸ್ ಬುಕ್ ಲೈವ್ ನಲ್ಲಿ ಸಾಕಷ್ಟು ವಿಷ್ಯಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅದ್ರಲ್ಲೂ ದಚ್ಚು ಉದ್ಯಮಿ ಅಂಬಾನಿ ವಿರುದ್ಧ ಗುಡುಗಿದ್ದಾರೆ. ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ತೆರೆಯದೆ ಇರುವುದರ ಹಿಂದೆ ಅಂಬಾನಿ ಕೈವಾಡವಿದೆ ಎಂದಿದ್ದಾರೆ. ಈಗಾಗ್ಲೇ ಮಾರುಕಟ್ಟೆ, ಮದುವೆಗಳಲ್ಲಿ ಜನರಿದ್ದಾರೆ. ಸೂಲ್ಕು-ಕಾಲೇಜುಗಳು ಸಹ ಆರಂಭವಾಗಿವೆ. ಆದ್ರೆ ಥಿಯೇಟರ್ ತೆರೆಯುತ್ತಿಲ್ಲ....
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img