ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ.
ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...