ಹಾವೇರಿ: ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...