Friday, November 28, 2025

Ambreesh

ಚಂದನವನಕ್ಕೆ ಮಹಾಲಕ್ಷ್ಮಿ ಕಮ್ ಬ್ಯಾಕ್… 30 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲು ರೆಡಿಯಾದ್ರು ‘ಮುದ್ದಿನ ರಾಣಿ’…!

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಸ್ಟಾರ್ ಹೀರೋಗಳ ಜೊತೆ ತೆರೆಮೇಲೆ ಮಿಂಚಿದ್ದ ಸ್ಟಾರ್ ನಟಿ ಮಹಾಲಕ್ಷ್ಮಿ. ತಮ್ಮ ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಈ ಮುದ್ದಿನ ರಾಣಿ, ಬಣ್ಣದ ಲೋಕದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದಾಗಲೇ ಏಕಾಏಕಿ ಮಾಯವಾಗಿದ್ರು. ಆದ್ರೀಗ 30 ವರ್ಷದ ಬಳಿಕ ಮತ್ತೆ ಗಾಂಧಿನಗರ ಪ್ರವೇಶಿಸಲು ರೆಡಿಯಾಗಿದ್ದಾರೆ. ಮಹಾಲಕ್ಷ್ಮಿ ಕನ್ನಡ ಸಿನಿಮಾ ಇಂಡಸ್ಟ್ಟ್ರೀಗೆ...
- Advertisement -spot_img

Latest News

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ...
- Advertisement -spot_img