Thursday, February 5, 2026

america president trump

ಭಾರತದತ್ತ ಸ್ನೇಹ‌ ಹಸ್ತ ಚಾಚಿದ ಟ್ರಂಪ್

ಭಾರತ-ಚೀನಾ-ರಷ್ಯಾ ಒಗ್ಗಟ್ಟು, ಅಮೆರಿಕಾವನ್ನು ಅಕ್ಷರಶಃ ಕೆಂಗೆಡುವಂತೆ ಮಾಡಿದೆ. ಆನೆ ನಡೆದಿದ್ದೇ ದಾರಿ ಎನ್ನುವಂತೆ, ತೆರಿಗೆ ಅಸ್ತ್ರ ಬಳಸಿದ್ದ ಡೊನಾಲ್ಡ್‌ ಟ್ರಂಪ್‌, ತಮ್ಮ ವರಸೆಯನ್ನೇ ಬದಲಿಸಿದ್ದಾರೆ. ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ ಟ್ರಂಪ್‌ ವಿಚಲಿತರಾಗಿದ್ದು, ಭಾರತದತ್ತ ಮತ್ತೆ ಸ್ನೇಹಹಸ್ತ ಚಾಚಿದ್ದಾರೆ. ನಾನು ಯಾವಾಗಲೂ ಮೋದಿ ಜೊತೆ ಸ್ನೇಹಿತನಾಗಿರುತ್ತೇನೆ. ಅವರೊಬ್ಬ ಉತ್ತಮ ಹಾಗೂ ಅಧ್ಬುತ ಪ್ರಧಾನಿ. ಆದರೆ ಈ...

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಇಂಡಿಯನ್​ ಅಮೆರಿಕನ್ನರನ್ನ ಸೆಳೆಯುವ ಟ್ರಂಪ್​-ಮೋದಿ ವಿಡಿಯೋಗೆ ಭರ್ಜರಿ ವೀವ್ಸ್

‘ಮತ್ತೆ 4 ವರ್ಷ’ ಎಂಬ ಘೋಷಣೆಯಡಿಯಲ್ಲಿ ಅಮೆರಿಕದಾದ್ಯಂತ ಡೊನಾಲ್ಡ್​ ಟ್ರಂಪ್​ ಚುನಾವಣಾ ಱಲಿ ನಡೆಸುತ್ತಿದ್ದಾರೆ. ಇಂಡಿಯನ್​ ಅಮೆರಿಕನ್ಸ್ ಮತಗಳನ್ನ ಸೆಳೆಯೋಕೆ ಟ್ರಂಪ್​ ಪ್ರಧಾನಿ ಮೋದಿ ಹೆಸರನ್ನ ಬಳಸಿಕೊಳ್ತಾನೇ ಇದ್ದಾರೆ. ಅದೇ ರೀತಿ ಟ್ವಿಟರ್​ನಲ್ಲೂ ಸಹ ಮೋದಿ ಹಾಗೂ ಟ್ರಂಪ್​ ಜೊತೆ ಇರೋ ವಿಡಿಯೋ ಒಂದನ್ನ ಶೇರ್​ ಮಾಡಲಾಗಿದ್ದು ಇದನ್ನ 10 ಮಿಲಿಯನ್​ ಅಮೆರಿಕನ್ನರು ವೀಕ್ಷಣೆ...

ಜನರನ್ನ ಪ್ಯಾನಿಕ್​ ಮಾಡೋಕೆ ನನಗಿಷ್ಟವಿರಲಿಲ್ಲ : ಟ್ರಂಪ್​

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಯಲ್ಲಿರೋ ಡೊನಾಲ್ಡ್​ ಟ್ರಂಪ್​ಗೆ ಈ ಬಾರಿ ಗೆಲುವಿನ ಹಾದಿ ಅಷ್ಟೊಂದು ಸುಗಮವಾಗಿಲ್ಲ . ಕರೊನಾ ವಿಚಾರದಲ್ಲಿ ಭಾರೀ ನಿರ್ಲಕ್ಷ್ಯ ವಹಿಸಿದ್ದ ಟ್ರಂಪ್​ ವಿರುದ್ಧ ಅಮೆರಿಕ ಜನತೆ ತಿರುಗಿ ಬಿದ್ದಿದ್ದಾರೆ.ಆದ್ರೆ ತಾನು ಯಾಕೆ ಕರೊನಾ ವಿಚಾರವನ್ನ ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ ಅನ್ನೋದಕ್ಕೆ ಟ್ರಂಪ್​ ಈಗ ಕಾರಣ...

ಅಮೆರಿಕದಲ್ಲಿರುವ ಭಾರತೀಯರ ಮತ ನನಗೆ: ಟ್ರಂಪ್ ವಿಶ್ವಾಸ

ನನ್ನ ಹಾಗೂ ಪ್ರಧಾನಿ ಮೋದಿ ನಡುವೆ ಸಂಬಂಧ ಚೆನ್ನಾಗಿದ್ದು ಇಂಡಿಯನ್​ ಅಮೆರಿಕನ್ನರ ಮತ ನನಗೆ ಸಿಗಲಿದೆ ಅಂತಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಒಬ್ಬ ಪ್ರಭಾವಶಾಲಿ ವ್ಯಕ್ತಿ. ಅಲ್ಲದೇ ನನ್ನ ಹಾಗೂ ಮೋದಿ ಸ್ನೇಹ ತುಂಬಾ ಚೆನ್ನಾಗಿದೆ. ಈ ಸ್ನೇಹ ಸಂಬಂಧದಿಂದ ನನಗೆ ಅಮೆರಿಕದಲ್ಲಿರುವ ಇಂಡಿಯನ್ನರ ಮತ ನನಗೆ ಸಿಗಲಿದೆ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img